ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು

































