ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

































