ಕನ್ನಡ ನ್ಯೂಸ್ ಟೈಮ್ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಲ್ಲುಕುರಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮನೆ ಮಾರಾಟ ಮಾಡಿದ ಹಣದ ಸಮೇತ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಇತ್ತ ಮನೆ ಹಾಗೂ ಮಡದಿ ಇಲ್ಲದೆ ಕಂಗಾಲಾದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಜಮಿನ್ (47) ಎಂಬಾತ ತನ್ನ ಕುಟುಂಬದ ನಿರ್ವಹಣೆಗಾಗಿ ದೂರದ ಸೌದಿ ಅರೇಬಿಯಾದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸುನೀತಾ (45) ಕನ್ಯಾಕುಮಾರಿಯಲ್ಲಿ ವಾಸವಿದ್ದಳು. 19 ವರ್ಷಗಳ ಹಿಂದೆ ಇಬ್ಬರು ವಿವಾಹವಾದರು. ಅವರಿಗೆ ಮಕ್ಕಳಿಲ್ಲ. ಬೆಂಜಮಿನ್ ತಾನು ಸಂಪಾದಿಸಿದ ಹಣವನ್ನು ಪ್ರತಿ ತಿಂಗಳು ಪತ್ನಿಗೆ ಕಳುಹಿಸುತ್ತಿದ್ದ. ಆದರೆ, ಪತ್ನಿ ಮಾತ್ರ ತನ್ನ ಪ್ರಿಯಕರ ಜತೆ ಜಾಲಿ ಮಾಡುತ್ತಿದ್ದಳು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗಂಡ ಹೆಂಡತಿ ನಡುವೆ ಆಗಾಗ ಜಗಳಗಳು ಕೂಡ ನಡೆಯುತ್ತಿದ್ದವು. ಈ ಮಧ್ಯೆ, ಕೊನ್ನಕ್ಕುಳಿವಿಲೈನಲ್ಲಿರುವ ಕುಟುಂಬದ ಮನೆಯನ್ನು ಬೆಂಜಮಿನ್ ಮಾರಾಟ ಮಾಡಿದ್ದ. ಬಳಿಕ ಪಕ್ಕದ ಮನಕವಿಲೈನಲ್ಲಿ ಮನೆ ಕಟ್ಟಿಕೊಂಡು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿದ್ದ. ಇದರ ನಡುವೆ ಸುನೀತಾ ಕೆಲವು ವಾರಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಸಂಬಂಧಿಕರು ವಿದೇಶದಲ್ಲಿದ್ದ ಬೆಂಜಮಿನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಹೀಗಾಗಿ ಬೆಂಜಮಿನ್ ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಮರಳಿದರು. ತಮ್ಮ ಪತ್ನಿ ಸುನೀತಾ ನಾಪತ್ತೆಯಾಗಿರುವ ಬಗ್ಗೆ ಇರಾನಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಇದರ ನಡುವೆ ಬುಧವಾರ ಬೆಂಜಮಿನ್ ಅವರು ತನ್ನ ಮಣಕ್ಕವಿಲೈ ಮನೆಯಲ್ಲಿ ವಿಷ ಸೇವಿಸಿದರು. ಇದು ಗೊತ್ತಾಗಿ ಆತನ ಸಂಬಂಧಿಕರು ಮತ್ತು ನೆರೆಹೊರೆಯವರ ಕೂಡಲೇ ಆಸರಿಪಲ್ಲಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಜಮಿನ್ ದುರಂತ ಸಾವಿಗೀಡಾಗಿದ್ದಾರೆ. ಇದಕ್ಕೂ ಮುನ್ನ ಬೆಂಜಮಿನ್ ತಮ್ಮ ಫೇಸ್ಬುಕ್ ಪುಟದಲ್ಲಿ ಅಳುತ್ತಾ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಿಡಿಯೋದಲ್ಲಿ ಏನಿದೆ.?
ಎಸ್ಪಿ ಸರ್, ನಾನು ನನ್ನ ಹೆಂಡತಿಯನ್ನು 19 ವರ್ಷಗಳ ಕಾಲ ರಾಣಿಯಂತೆ ನಡೆಸಿಕೊಂಡೆ. ನಾನು ನನ್ನ ಕುಟುಂಬದೊಂದಿಗೆ ಬೇರೆ ಮನೆಯಲ್ಲಿದ್ದೆ. ಆಗಲೇ ಆಕೆಗೆ ಅನೈತಿಕ ಸಂಬಂಧವಿತ್ತು. ನನ್ನ ಹೆಂಡತಿ, ಮನೆಯನ್ನು 33 ಲಕ್ಷ ರೂ.ಗೆ ಮಾರಿದ್ದೇನೆ ಎಂದು ಹೇಳಿದಳು. ಹಣದೊಂದಿಗೆ ಪರಾರಿಯಾಗಿದ್ದಾಳೆ. ಅವರನ್ನು ಮಾತ್ರ ಬಿಡಬೇಡಿ. ಸೈಜು, ಸುನೀತಾ ಹಾಗೂ ಶೀಲಾ ನನ್ನ ಸಾವಿಗೆ ಕಾರಣ. ನನ್ನ ಸಾವಿಗೆ ಕಾರಣರಾದವರಿಗೆ ಮರಣದಂಡನೆ ವಿಧಿಸಿ. ನಾನು ಅದನ್ನು ಮೇಲಿನಿಂದ ನೋಡುತ್ತೇನೆ.
ಅಯ್ಯೋ ದೇವರೇ, ಅವರನ್ನು ಬಿಡಬೇಡ. 19 ವರ್ಷಗಳಿಂದ ಈ ಸೈಜು ನನ್ನನ್ನು ಸ್ವಲ್ಪ ಸ್ವಲ್ಪವಾಗಿ ಕೊಲ್ಲುತ್ತಿದ್ದಾನೆ. ಅವನನ್ನು ಬಿಡಬೇಡ. ಅವಳು (ಸುನೀತಾ) ಅವನ ಮನೆಯಲ್ಲಿ ಇದ್ದಾಳೆ. ನನಗೆ ಗೊತ್ತಿರುವುದೆಲ್ಲಾ ಇಷ್ಟೇ ಎಸ್ಪಿ ಸರ್, ಕ್ರಮ ಕೈಗೊಳ್ಳಿ. ನನ್ನ ಸಾವಿಗೆ ಮೂವರೂ ಕಾರಣ ಎಂದು ಬೆಂಜಮಿನ್ ಪದೇಪದೆ ಹೇಳುತ್ತಾ ಎದೆ ಬಡಿದುಕೊಂಡು ಅತ್ತಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
13.09 ನಿಮಿಷಗಳ ಈ ವಿಡಿಯೋದಲ್ಲಿ, ಬೆಂಜಮಿನ್ ಕಿರುಚುತ್ತಾ 10ಕ್ಕೂ ಹೆಚ್ಚು ಬಾರಿ ಎದೆಗೆ ಹೊಡೆದುಕೊಳ್ಳುತ್ತಾರೆ. ಸೈಜು (ಕಳ್ಳ), ಸುನೀತಾ (ಅವನ ಹೆಂಡತಿ) ಮತ್ತು ಶೀಲಾ (ಅವನ ಹೆಂಡತಿಯ ಸಹೋದರಿ) ಮೂವರನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಇರಾನಿಯಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪತ್ನಿ ಸುನೀತಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ತಲೆಮರೆಸಿಕೊಂಡಿರುವ ಸೈಜು ಮತ್ತು ಸುನೀತಾ ಸಹೋದರಿ ಶೀಲಾ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!
- Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025
- ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಈ ರೂಲ್ಸ್ ಬ್ರೇಕ್ ಮಾಡಿದ್ರೆ ಕೆಲಸವೇ ಹೋಗುತ್ತೆ.!
- ಇನ್ಶೂರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಮಕ್ಕಳು






























