ಕನ್ನಡ ನ್ಯೂಸ್ ಟೈಮ್ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಲ್ಲುಕುರಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮನೆ ಮಾರಾಟ ಮಾಡಿದ ಹಣದ ಸಮೇತ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಇತ್ತ ಮನೆ ಹಾಗೂ ಮಡದಿ ಇಲ್ಲದೆ ಕಂಗಾಲಾದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಜಮಿನ್ (47) ಎಂಬಾತ ತನ್ನ ಕುಟುಂಬದ ನಿರ್ವಹಣೆಗಾಗಿ ದೂರದ ಸೌದಿ ಅರೇಬಿಯಾದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸುನೀತಾ (45) ಕನ್ಯಾಕುಮಾರಿಯಲ್ಲಿ ವಾಸವಿದ್ದಳು. 19 ವರ್ಷಗಳ ಹಿಂದೆ ಇಬ್ಬರು ವಿವಾಹವಾದರು. ಅವರಿಗೆ ಮಕ್ಕಳಿಲ್ಲ. ಬೆಂಜಮಿನ್ ತಾನು ಸಂಪಾದಿಸಿದ ಹಣವನ್ನು ಪ್ರತಿ ತಿಂಗಳು ಪತ್ನಿಗೆ ಕಳುಹಿಸುತ್ತಿದ್ದ. ಆದರೆ, ಪತ್ನಿ ಮಾತ್ರ ತನ್ನ ಪ್ರಿಯಕರ ಜತೆ ಜಾಲಿ ಮಾಡುತ್ತಿದ್ದಳು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗಂಡ ಹೆಂಡತಿ ನಡುವೆ ಆಗಾಗ ಜಗಳಗಳು ಕೂಡ ನಡೆಯುತ್ತಿದ್ದವು. ಈ ಮಧ್ಯೆ, ಕೊನ್ನಕ್ಕುಳಿವಿಲೈನಲ್ಲಿರುವ ಕುಟುಂಬದ ಮನೆಯನ್ನು ಬೆಂಜಮಿನ್ ಮಾರಾಟ ಮಾಡಿದ್ದ. ಬಳಿಕ ಪಕ್ಕದ ಮನಕವಿಲೈನಲ್ಲಿ ಮನೆ ಕಟ್ಟಿಕೊಂಡು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿದ್ದ. ಇದರ ನಡುವೆ ಸುನೀತಾ ಕೆಲವು ವಾರಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಸಂಬಂಧಿಕರು ವಿದೇಶದಲ್ಲಿದ್ದ ಬೆಂಜಮಿನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಹೀಗಾಗಿ ಬೆಂಜಮಿನ್ ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಮರಳಿದರು. ತಮ್ಮ ಪತ್ನಿ ಸುನೀತಾ ನಾಪತ್ತೆಯಾಗಿರುವ ಬಗ್ಗೆ ಇರಾನಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಇದರ ನಡುವೆ ಬುಧವಾರ ಬೆಂಜಮಿನ್ ಅವರು ತನ್ನ ಮಣಕ್ಕವಿಲೈ ಮನೆಯಲ್ಲಿ ವಿಷ ಸೇವಿಸಿದರು. ಇದು ಗೊತ್ತಾಗಿ ಆತನ ಸಂಬಂಧಿಕರು ಮತ್ತು ನೆರೆಹೊರೆಯವರ ಕೂಡಲೇ ಆಸರಿಪಲ್ಲಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಜಮಿನ್ ದುರಂತ ಸಾವಿಗೀಡಾಗಿದ್ದಾರೆ. ಇದಕ್ಕೂ ಮುನ್ನ ಬೆಂಜಮಿನ್ ತಮ್ಮ ಫೇಸ್ಬುಕ್ ಪುಟದಲ್ಲಿ ಅಳುತ್ತಾ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಿಡಿಯೋದಲ್ಲಿ ಏನಿದೆ.?
ಎಸ್ಪಿ ಸರ್, ನಾನು ನನ್ನ ಹೆಂಡತಿಯನ್ನು 19 ವರ್ಷಗಳ ಕಾಲ ರಾಣಿಯಂತೆ ನಡೆಸಿಕೊಂಡೆ. ನಾನು ನನ್ನ ಕುಟುಂಬದೊಂದಿಗೆ ಬೇರೆ ಮನೆಯಲ್ಲಿದ್ದೆ. ಆಗಲೇ ಆಕೆಗೆ ಅನೈತಿಕ ಸಂಬಂಧವಿತ್ತು. ನನ್ನ ಹೆಂಡತಿ, ಮನೆಯನ್ನು 33 ಲಕ್ಷ ರೂ.ಗೆ ಮಾರಿದ್ದೇನೆ ಎಂದು ಹೇಳಿದಳು. ಹಣದೊಂದಿಗೆ ಪರಾರಿಯಾಗಿದ್ದಾಳೆ. ಅವರನ್ನು ಮಾತ್ರ ಬಿಡಬೇಡಿ. ಸೈಜು, ಸುನೀತಾ ಹಾಗೂ ಶೀಲಾ ನನ್ನ ಸಾವಿಗೆ ಕಾರಣ. ನನ್ನ ಸಾವಿಗೆ ಕಾರಣರಾದವರಿಗೆ ಮರಣದಂಡನೆ ವಿಧಿಸಿ. ನಾನು ಅದನ್ನು ಮೇಲಿನಿಂದ ನೋಡುತ್ತೇನೆ.
ಅಯ್ಯೋ ದೇವರೇ, ಅವರನ್ನು ಬಿಡಬೇಡ. 19 ವರ್ಷಗಳಿಂದ ಈ ಸೈಜು ನನ್ನನ್ನು ಸ್ವಲ್ಪ ಸ್ವಲ್ಪವಾಗಿ ಕೊಲ್ಲುತ್ತಿದ್ದಾನೆ. ಅವನನ್ನು ಬಿಡಬೇಡ. ಅವಳು (ಸುನೀತಾ) ಅವನ ಮನೆಯಲ್ಲಿ ಇದ್ದಾಳೆ. ನನಗೆ ಗೊತ್ತಿರುವುದೆಲ್ಲಾ ಇಷ್ಟೇ ಎಸ್ಪಿ ಸರ್, ಕ್ರಮ ಕೈಗೊಳ್ಳಿ. ನನ್ನ ಸಾವಿಗೆ ಮೂವರೂ ಕಾರಣ ಎಂದು ಬೆಂಜಮಿನ್ ಪದೇಪದೆ ಹೇಳುತ್ತಾ ಎದೆ ಬಡಿದುಕೊಂಡು ಅತ್ತಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
13.09 ನಿಮಿಷಗಳ ಈ ವಿಡಿಯೋದಲ್ಲಿ, ಬೆಂಜಮಿನ್ ಕಿರುಚುತ್ತಾ 10ಕ್ಕೂ ಹೆಚ್ಚು ಬಾರಿ ಎದೆಗೆ ಹೊಡೆದುಕೊಳ್ಳುತ್ತಾರೆ. ಸೈಜು (ಕಳ್ಳ), ಸುನೀತಾ (ಅವನ ಹೆಂಡತಿ) ಮತ್ತು ಶೀಲಾ (ಅವನ ಹೆಂಡತಿಯ ಸಹೋದರಿ) ಮೂವರನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಇರಾನಿಯಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪತ್ನಿ ಸುನೀತಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ತಲೆಮರೆಸಿಕೊಂಡಿರುವ ಸೈಜು ಮತ್ತು ಸುನೀತಾ ಸಹೋದರಿ ಶೀಲಾ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!
- ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!
- ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!
- ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು
- Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!
- Horoscope Today : 09 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ ಆರೋಪ, ನಿತ್ಯ ಕಿರುಕುಳಕ್ಕೆ ಸೊಸೆ ಆತ್ಮಹ*ತ್ಯೆ!
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!






























