ಕನ್ನಡ ನ್ಯೂಸ್ ಟೈಮ್ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಲ್ಲುಕುರಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮನೆ ಮಾರಾಟ ಮಾಡಿದ ಹಣದ ಸಮೇತ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಇತ್ತ ಮನೆ ಹಾಗೂ ಮಡದಿ ಇಲ್ಲದೆ ಕಂಗಾಲಾದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಜಮಿನ್ (47) ಎಂಬಾತ ತನ್ನ ಕುಟುಂಬದ ನಿರ್ವಹಣೆಗಾಗಿ ದೂರದ ಸೌದಿ ಅರೇಬಿಯಾದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸುನೀತಾ (45) ಕನ್ಯಾಕುಮಾರಿಯಲ್ಲಿ ವಾಸವಿದ್ದಳು. 19 ವರ್ಷಗಳ ಹಿಂದೆ ಇಬ್ಬರು ವಿವಾಹವಾದರು. ಅವರಿಗೆ ಮಕ್ಕಳಿಲ್ಲ. ಬೆಂಜಮಿನ್ ತಾನು ಸಂಪಾದಿಸಿದ ಹಣವನ್ನು ಪ್ರತಿ ತಿಂಗಳು ಪತ್ನಿಗೆ ಕಳುಹಿಸುತ್ತಿದ್ದ. ಆದರೆ, ಪತ್ನಿ ಮಾತ್ರ ತನ್ನ ಪ್ರಿಯಕರ ಜತೆ ಜಾಲಿ ಮಾಡುತ್ತಿದ್ದಳು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗಂಡ ಹೆಂಡತಿ ನಡುವೆ ಆಗಾಗ ಜಗಳಗಳು ಕೂಡ ನಡೆಯುತ್ತಿದ್ದವು. ಈ ಮಧ್ಯೆ, ಕೊನ್ನಕ್ಕುಳಿವಿಲೈನಲ್ಲಿರುವ ಕುಟುಂಬದ ಮನೆಯನ್ನು ಬೆಂಜಮಿನ್ ಮಾರಾಟ ಮಾಡಿದ್ದ. ಬಳಿಕ ಪಕ್ಕದ ಮನಕವಿಲೈನಲ್ಲಿ ಮನೆ ಕಟ್ಟಿಕೊಂಡು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿದ್ದ. ಇದರ ನಡುವೆ ಸುನೀತಾ ಕೆಲವು ವಾರಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಸಂಬಂಧಿಕರು ವಿದೇಶದಲ್ಲಿದ್ದ ಬೆಂಜಮಿನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಹೀಗಾಗಿ ಬೆಂಜಮಿನ್ ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಮರಳಿದರು. ತಮ್ಮ ಪತ್ನಿ ಸುನೀತಾ ನಾಪತ್ತೆಯಾಗಿರುವ ಬಗ್ಗೆ ಇರಾನಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಇದರ ನಡುವೆ ಬುಧವಾರ ಬೆಂಜಮಿನ್ ಅವರು ತನ್ನ ಮಣಕ್ಕವಿಲೈ ಮನೆಯಲ್ಲಿ ವಿಷ ಸೇವಿಸಿದರು. ಇದು ಗೊತ್ತಾಗಿ ಆತನ ಸಂಬಂಧಿಕರು ಮತ್ತು ನೆರೆಹೊರೆಯವರ ಕೂಡಲೇ ಆಸರಿಪಲ್ಲಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಜಮಿನ್ ದುರಂತ ಸಾವಿಗೀಡಾಗಿದ್ದಾರೆ. ಇದಕ್ಕೂ ಮುನ್ನ ಬೆಂಜಮಿನ್ ತಮ್ಮ ಫೇಸ್ಬುಕ್ ಪುಟದಲ್ಲಿ ಅಳುತ್ತಾ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಿಡಿಯೋದಲ್ಲಿ ಏನಿದೆ.?
ಎಸ್ಪಿ ಸರ್, ನಾನು ನನ್ನ ಹೆಂಡತಿಯನ್ನು 19 ವರ್ಷಗಳ ಕಾಲ ರಾಣಿಯಂತೆ ನಡೆಸಿಕೊಂಡೆ. ನಾನು ನನ್ನ ಕುಟುಂಬದೊಂದಿಗೆ ಬೇರೆ ಮನೆಯಲ್ಲಿದ್ದೆ. ಆಗಲೇ ಆಕೆಗೆ ಅನೈತಿಕ ಸಂಬಂಧವಿತ್ತು. ನನ್ನ ಹೆಂಡತಿ, ಮನೆಯನ್ನು 33 ಲಕ್ಷ ರೂ.ಗೆ ಮಾರಿದ್ದೇನೆ ಎಂದು ಹೇಳಿದಳು. ಹಣದೊಂದಿಗೆ ಪರಾರಿಯಾಗಿದ್ದಾಳೆ. ಅವರನ್ನು ಮಾತ್ರ ಬಿಡಬೇಡಿ. ಸೈಜು, ಸುನೀತಾ ಹಾಗೂ ಶೀಲಾ ನನ್ನ ಸಾವಿಗೆ ಕಾರಣ. ನನ್ನ ಸಾವಿಗೆ ಕಾರಣರಾದವರಿಗೆ ಮರಣದಂಡನೆ ವಿಧಿಸಿ. ನಾನು ಅದನ್ನು ಮೇಲಿನಿಂದ ನೋಡುತ್ತೇನೆ.
ಅಯ್ಯೋ ದೇವರೇ, ಅವರನ್ನು ಬಿಡಬೇಡ. 19 ವರ್ಷಗಳಿಂದ ಈ ಸೈಜು ನನ್ನನ್ನು ಸ್ವಲ್ಪ ಸ್ವಲ್ಪವಾಗಿ ಕೊಲ್ಲುತ್ತಿದ್ದಾನೆ. ಅವನನ್ನು ಬಿಡಬೇಡ. ಅವಳು (ಸುನೀತಾ) ಅವನ ಮನೆಯಲ್ಲಿ ಇದ್ದಾಳೆ. ನನಗೆ ಗೊತ್ತಿರುವುದೆಲ್ಲಾ ಇಷ್ಟೇ ಎಸ್ಪಿ ಸರ್, ಕ್ರಮ ಕೈಗೊಳ್ಳಿ. ನನ್ನ ಸಾವಿಗೆ ಮೂವರೂ ಕಾರಣ ಎಂದು ಬೆಂಜಮಿನ್ ಪದೇಪದೆ ಹೇಳುತ್ತಾ ಎದೆ ಬಡಿದುಕೊಂಡು ಅತ್ತಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
13.09 ನಿಮಿಷಗಳ ಈ ವಿಡಿಯೋದಲ್ಲಿ, ಬೆಂಜಮಿನ್ ಕಿರುಚುತ್ತಾ 10ಕ್ಕೂ ಹೆಚ್ಚು ಬಾರಿ ಎದೆಗೆ ಹೊಡೆದುಕೊಳ್ಳುತ್ತಾರೆ. ಸೈಜು (ಕಳ್ಳ), ಸುನೀತಾ (ಅವನ ಹೆಂಡತಿ) ಮತ್ತು ಶೀಲಾ (ಅವನ ಹೆಂಡತಿಯ ಸಹೋದರಿ) ಮೂವರನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಇರಾನಿಯಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪತ್ನಿ ಸುನೀತಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ತಲೆಮರೆಸಿಕೊಂಡಿರುವ ಸೈಜು ಮತ್ತು ಸುನೀತಾ ಸಹೋದರಿ ಶೀಲಾ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!






























