Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ.
ಬೇಕಾಗುವ ಅಗತ್ಯ ದಾಖಲೆಗಳೇನು.?
ನವೀಕರಣ ಮಾಡಲು :-
• ಯಶಸ್ವಿನಿ ಐಡಿ ಕಾರ್ಡು,
• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು)
ಹೊಸದಾಗಿ ನೋದಾಯಿಸಲು :-
• ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
• ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
• ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
• ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.
ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ




























