ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಆದ್ದರಿಂದ ಮನುಷ್ಯರೂ ಕೂಡ ತಮ್ಮ ಅವಶ್ಯಕತೆಗೂ ಮೀರಿ ಹಣವನ್ನು ಸಂಪಾದನೆ ಮಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ ಎಂದೇ ಹೇಳಬಹುದು. ಅದರಲ್ಲೂ ಪ್ರತಿಯೊಬ್ಬರಿಗೂ ಕೂಡ ಅವಶ್ಯಕತೆ ಇರುವುದರಿಂದ ಈ ರೀತಿ ಮಾಡಲೇಬೇಕಾಗಿರುತ್ತದೆ ಎನ್ನುವ ಉದ್ದೇಶದಿಂದಲೂ ಪ್ರತಿಯೊಬ್ಬರು ಹೆಚ್ಚಿನ ಹಣವನ್ನು ಸಂಪಾದನೆ ಮಾಡುತ್ತಿದ್ದಾರೆ.
ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಮದುವೆಯಾದ ನಂತರ ತಮ್ಮ ತಂದೆಯ ಆಸ್ತಿಯಲ್ಲಿ ಸಮನಾದ ಪಾಲನ್ನು ಪಡೆದುಕೊಳ್ಳುವಂತಹ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದೇ ಹೇಳಬಹುದು. ಅದರಲ್ಲಿ 2005ರ ನಂತರ ಕೋರ್ಟ್ ಆದೇಶದ ಮೇರೆಗೆ ತಂದೆಯ ಒಟ್ಟು ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮನಾದ ಪಾಲನ್ನು ಕೊಡುತ್ತಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅದೇ ರೀತಿಯಾಗಿ ಅದರ ಹಿಂದಿನ ದಿನಗಳಲ್ಲಿ ಅಂದರೆ 2005ರ ಹಿಂದೆ ಯಾವುದೇ ರೀತಿಯ ಆಸ್ತಿ ಹಕ್ಕು ಇರಲಿಲ್ಲ ಅಂದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ಪಡೆದುಕೊಳ್ಳುತ್ತಿದ್ದರು. ಆದರೆ ತನ್ನ ತಂದೆಯ ಸ್ವಂತ ಅಂದರೆ ಸ್ವಯಾರ್ಜಿತವಾಗಿ ಖರೀದಿಸಿದಂತಹ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಪಾಲನ್ನು ಕೇಳುವ ಹಕ್ಕನ್ನು ಪಡೆದು ಕೊಂಡಿರಲಿಲ್ಲ.
ಆದರೆ ಈಗ ಕಾಲ ತುಂಬಾ ಬದಲಾಗಿದ್ದು ಹೆಣ್ಣು ಮಕ್ಕಳು ಪಿತ್ರಾರ್ಜಿತ ಆಸ್ತಿ ಹಾಗೂ ತಮ್ಮ ತಂದೆಯ ಆಸ್ತಿಯಲ್ಲಿಯೂ ಕೂಡ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾಳೆ. ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೋ ಒಬ್ಬ ಹೆಣ್ಣುಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ಪಡೆದುಕೊಂಡಿರದೆ ಇದ್ದು ಅವಳು ಮದುವೆಯಾಗಿದ್ದರೆ ಆನಂತರ ಅವಳು ತೀರಿ ಹೋದರೆ ಅವಳ ಮಗಳು ಅವರ ತಾತನ ಆಸ್ತಿಯಲ್ಲೂ ಹಕ್ಕನ್ನು ಪಡೆದುಕೊಳ್ಳಬಹುದ, ಅಥವಾ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲವೇ ಎನ್ನುವಂತಹ ಮಾಹಿತಿಯ ಬಗ್ಗೆ ಈ ದಿನ ಚರ್ಚಿಸೋಣ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲನೆಯದಾಗಿ ಪ್ರತಿಯೊಬ್ಬರ ತಿಳಿದುಕೊಳ್ಳಬೇಕಾದ ವಿಷಯ ಏನು ಎಂದರೆ ನೀವು ಯಾವುದೇ ಆಸ್ತಿಯ ವಿಚಾರವಾಗಿ ತಿಳಿದು ಕೊಳ್ಳಬೇಕು ಎಂದರೆ ಅವರಿಗೆ ಅವರು ಸ್ವಂತವಾಗಿ ಅವರ ಸಂಪಾದನೆ ಮಾಡಿದ ಆಸ್ತಿಯ ಅಥವಾ ಅವರ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯ ಅದು ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯ.
ಅದೇ ರೀತಿಯಾಗಿ ಮೇಲಿನ ಪ್ರಶ್ನೆಗೆ ಉತ್ತರವನ್ನು ನೋಡುವುದಾದರೆ. ಒಬ್ಬ ಹೆಣ್ಣು ಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ತೆಗೆದುಕೊಳ್ಳದೆ ಅವಳು ಮದುವೆಯಾಗಿ ನಂತರ ಅವಳಿಗೆ ಮಕ್ಕಳಾದ ಮೇಲೆ ಅವಳೇನಾದರೂ ತೀರಿ ಹೋಗಿ ಮಕ್ಕಳು ಅವರ ತಾತನ ಆಸ್ತಿಯಲ್ಲಿ ಹಕ್ಕನ್ನು ಪಡೆಯುತ್ತಾರ ಎಂದರೆ ಅವರ ತಾತನಿಗೆ ಅವರ ಸ್ವಯಾರ್ಜಿತವಾಗಿ ಸಂಪಾದನೆ ಮಾಡಿದ್ದ ಅಥವಾ ಅವರಿಗೆ ಪಿತ್ರಾರ್ಜಿತವಾಗಿ ಬಂದ ಆಸ್ತಿಯ ಅದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ನೀವು ಪಾಲನ್ನು ಕೇಳುವುದು ಮುಖ್ಯ. ಅಂದರೆ ಈ ಹೆಣ್ಣು ಮಗಳ ಮಕ್ಕಳು ಅವರ ತಾತ ಸ್ವಂತವಾಗಿ ಆಸ್ತಿಯನ್ನು ಖರೀದಿಸಿದರೆ ಅದರಲ್ಲಿ ಪಾಲನ್ನು ಕೇಳುವ ಹಕ್ಕು ಬರುವುದಿಲ್ಲ.
- ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ
- ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ
- ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
- ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!






























