ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಆದ್ದರಿಂದ ಮನುಷ್ಯರೂ ಕೂಡ ತಮ್ಮ ಅವಶ್ಯಕತೆಗೂ ಮೀರಿ ಹಣವನ್ನು ಸಂಪಾದನೆ ಮಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ ಎಂದೇ ಹೇಳಬಹುದು. ಅದರಲ್ಲೂ ಪ್ರತಿಯೊಬ್ಬರಿಗೂ ಕೂಡ ಅವಶ್ಯಕತೆ ಇರುವುದರಿಂದ ಈ ರೀತಿ ಮಾಡಲೇಬೇಕಾಗಿರುತ್ತದೆ ಎನ್ನುವ ಉದ್ದೇಶದಿಂದಲೂ ಪ್ರತಿಯೊಬ್ಬರು ಹೆಚ್ಚಿನ ಹಣವನ್ನು ಸಂಪಾದನೆ ಮಾಡುತ್ತಿದ್ದಾರೆ.
ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಮದುವೆಯಾದ ನಂತರ ತಮ್ಮ ತಂದೆಯ ಆಸ್ತಿಯಲ್ಲಿ ಸಮನಾದ ಪಾಲನ್ನು ಪಡೆದುಕೊಳ್ಳುವಂತಹ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದೇ ಹೇಳಬಹುದು. ಅದರಲ್ಲಿ 2005ರ ನಂತರ ಕೋರ್ಟ್ ಆದೇಶದ ಮೇರೆಗೆ ತಂದೆಯ ಒಟ್ಟು ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮನಾದ ಪಾಲನ್ನು ಕೊಡುತ್ತಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅದೇ ರೀತಿಯಾಗಿ ಅದರ ಹಿಂದಿನ ದಿನಗಳಲ್ಲಿ ಅಂದರೆ 2005ರ ಹಿಂದೆ ಯಾವುದೇ ರೀತಿಯ ಆಸ್ತಿ ಹಕ್ಕು ಇರಲಿಲ್ಲ ಅಂದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ಪಡೆದುಕೊಳ್ಳುತ್ತಿದ್ದರು. ಆದರೆ ತನ್ನ ತಂದೆಯ ಸ್ವಂತ ಅಂದರೆ ಸ್ವಯಾರ್ಜಿತವಾಗಿ ಖರೀದಿಸಿದಂತಹ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಪಾಲನ್ನು ಕೇಳುವ ಹಕ್ಕನ್ನು ಪಡೆದು ಕೊಂಡಿರಲಿಲ್ಲ.
ಆದರೆ ಈಗ ಕಾಲ ತುಂಬಾ ಬದಲಾಗಿದ್ದು ಹೆಣ್ಣು ಮಕ್ಕಳು ಪಿತ್ರಾರ್ಜಿತ ಆಸ್ತಿ ಹಾಗೂ ತಮ್ಮ ತಂದೆಯ ಆಸ್ತಿಯಲ್ಲಿಯೂ ಕೂಡ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾಳೆ. ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೋ ಒಬ್ಬ ಹೆಣ್ಣುಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ಪಡೆದುಕೊಂಡಿರದೆ ಇದ್ದು ಅವಳು ಮದುವೆಯಾಗಿದ್ದರೆ ಆನಂತರ ಅವಳು ತೀರಿ ಹೋದರೆ ಅವಳ ಮಗಳು ಅವರ ತಾತನ ಆಸ್ತಿಯಲ್ಲೂ ಹಕ್ಕನ್ನು ಪಡೆದುಕೊಳ್ಳಬಹುದ, ಅಥವಾ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲವೇ ಎನ್ನುವಂತಹ ಮಾಹಿತಿಯ ಬಗ್ಗೆ ಈ ದಿನ ಚರ್ಚಿಸೋಣ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲನೆಯದಾಗಿ ಪ್ರತಿಯೊಬ್ಬರ ತಿಳಿದುಕೊಳ್ಳಬೇಕಾದ ವಿಷಯ ಏನು ಎಂದರೆ ನೀವು ಯಾವುದೇ ಆಸ್ತಿಯ ವಿಚಾರವಾಗಿ ತಿಳಿದು ಕೊಳ್ಳಬೇಕು ಎಂದರೆ ಅವರಿಗೆ ಅವರು ಸ್ವಂತವಾಗಿ ಅವರ ಸಂಪಾದನೆ ಮಾಡಿದ ಆಸ್ತಿಯ ಅಥವಾ ಅವರ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯ ಅದು ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯ.
ಅದೇ ರೀತಿಯಾಗಿ ಮೇಲಿನ ಪ್ರಶ್ನೆಗೆ ಉತ್ತರವನ್ನು ನೋಡುವುದಾದರೆ. ಒಬ್ಬ ಹೆಣ್ಣು ಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ತೆಗೆದುಕೊಳ್ಳದೆ ಅವಳು ಮದುವೆಯಾಗಿ ನಂತರ ಅವಳಿಗೆ ಮಕ್ಕಳಾದ ಮೇಲೆ ಅವಳೇನಾದರೂ ತೀರಿ ಹೋಗಿ ಮಕ್ಕಳು ಅವರ ತಾತನ ಆಸ್ತಿಯಲ್ಲಿ ಹಕ್ಕನ್ನು ಪಡೆಯುತ್ತಾರ ಎಂದರೆ ಅವರ ತಾತನಿಗೆ ಅವರ ಸ್ವಯಾರ್ಜಿತವಾಗಿ ಸಂಪಾದನೆ ಮಾಡಿದ್ದ ಅಥವಾ ಅವರಿಗೆ ಪಿತ್ರಾರ್ಜಿತವಾಗಿ ಬಂದ ಆಸ್ತಿಯ ಅದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ನೀವು ಪಾಲನ್ನು ಕೇಳುವುದು ಮುಖ್ಯ. ಅಂದರೆ ಈ ಹೆಣ್ಣು ಮಗಳ ಮಕ್ಕಳು ಅವರ ತಾತ ಸ್ವಂತವಾಗಿ ಆಸ್ತಿಯನ್ನು ಖರೀದಿಸಿದರೆ ಅದರಲ್ಲಿ ಪಾಲನ್ನು ಕೇಳುವ ಹಕ್ಕು ಬರುವುದಿಲ್ಲ.
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!






























