ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಆದ್ದರಿಂದ ಮನುಷ್ಯರೂ ಕೂಡ ತಮ್ಮ ಅವಶ್ಯಕತೆಗೂ ಮೀರಿ ಹಣವನ್ನು ಸಂಪಾದನೆ ಮಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ ಎಂದೇ ಹೇಳಬಹುದು. ಅದರಲ್ಲೂ ಪ್ರತಿಯೊಬ್ಬರಿಗೂ ಕೂಡ ಅವಶ್ಯಕತೆ ಇರುವುದರಿಂದ ಈ ರೀತಿ ಮಾಡಲೇಬೇಕಾಗಿರುತ್ತದೆ ಎನ್ನುವ ಉದ್ದೇಶದಿಂದಲೂ ಪ್ರತಿಯೊಬ್ಬರು ಹೆಚ್ಚಿನ ಹಣವನ್ನು ಸಂಪಾದನೆ ಮಾಡುತ್ತಿದ್ದಾರೆ.
ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಮದುವೆಯಾದ ನಂತರ ತಮ್ಮ ತಂದೆಯ ಆಸ್ತಿಯಲ್ಲಿ ಸಮನಾದ ಪಾಲನ್ನು ಪಡೆದುಕೊಳ್ಳುವಂತಹ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದೇ ಹೇಳಬಹುದು. ಅದರಲ್ಲಿ 2005ರ ನಂತರ ಕೋರ್ಟ್ ಆದೇಶದ ಮೇರೆಗೆ ತಂದೆಯ ಒಟ್ಟು ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮನಾದ ಪಾಲನ್ನು ಕೊಡುತ್ತಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅದೇ ರೀತಿಯಾಗಿ ಅದರ ಹಿಂದಿನ ದಿನಗಳಲ್ಲಿ ಅಂದರೆ 2005ರ ಹಿಂದೆ ಯಾವುದೇ ರೀತಿಯ ಆಸ್ತಿ ಹಕ್ಕು ಇರಲಿಲ್ಲ ಅಂದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ಪಡೆದುಕೊಳ್ಳುತ್ತಿದ್ದರು. ಆದರೆ ತನ್ನ ತಂದೆಯ ಸ್ವಂತ ಅಂದರೆ ಸ್ವಯಾರ್ಜಿತವಾಗಿ ಖರೀದಿಸಿದಂತಹ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಪಾಲನ್ನು ಕೇಳುವ ಹಕ್ಕನ್ನು ಪಡೆದು ಕೊಂಡಿರಲಿಲ್ಲ.
ಆದರೆ ಈಗ ಕಾಲ ತುಂಬಾ ಬದಲಾಗಿದ್ದು ಹೆಣ್ಣು ಮಕ್ಕಳು ಪಿತ್ರಾರ್ಜಿತ ಆಸ್ತಿ ಹಾಗೂ ತಮ್ಮ ತಂದೆಯ ಆಸ್ತಿಯಲ್ಲಿಯೂ ಕೂಡ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾಳೆ. ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೋ ಒಬ್ಬ ಹೆಣ್ಣುಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ಪಡೆದುಕೊಂಡಿರದೆ ಇದ್ದು ಅವಳು ಮದುವೆಯಾಗಿದ್ದರೆ ಆನಂತರ ಅವಳು ತೀರಿ ಹೋದರೆ ಅವಳ ಮಗಳು ಅವರ ತಾತನ ಆಸ್ತಿಯಲ್ಲೂ ಹಕ್ಕನ್ನು ಪಡೆದುಕೊಳ್ಳಬಹುದ, ಅಥವಾ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲವೇ ಎನ್ನುವಂತಹ ಮಾಹಿತಿಯ ಬಗ್ಗೆ ಈ ದಿನ ಚರ್ಚಿಸೋಣ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲನೆಯದಾಗಿ ಪ್ರತಿಯೊಬ್ಬರ ತಿಳಿದುಕೊಳ್ಳಬೇಕಾದ ವಿಷಯ ಏನು ಎಂದರೆ ನೀವು ಯಾವುದೇ ಆಸ್ತಿಯ ವಿಚಾರವಾಗಿ ತಿಳಿದು ಕೊಳ್ಳಬೇಕು ಎಂದರೆ ಅವರಿಗೆ ಅವರು ಸ್ವಂತವಾಗಿ ಅವರ ಸಂಪಾದನೆ ಮಾಡಿದ ಆಸ್ತಿಯ ಅಥವಾ ಅವರ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯ ಅದು ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯ.
ಅದೇ ರೀತಿಯಾಗಿ ಮೇಲಿನ ಪ್ರಶ್ನೆಗೆ ಉತ್ತರವನ್ನು ನೋಡುವುದಾದರೆ. ಒಬ್ಬ ಹೆಣ್ಣು ಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ತೆಗೆದುಕೊಳ್ಳದೆ ಅವಳು ಮದುವೆಯಾಗಿ ನಂತರ ಅವಳಿಗೆ ಮಕ್ಕಳಾದ ಮೇಲೆ ಅವಳೇನಾದರೂ ತೀರಿ ಹೋಗಿ ಮಕ್ಕಳು ಅವರ ತಾತನ ಆಸ್ತಿಯಲ್ಲಿ ಹಕ್ಕನ್ನು ಪಡೆಯುತ್ತಾರ ಎಂದರೆ ಅವರ ತಾತನಿಗೆ ಅವರ ಸ್ವಯಾರ್ಜಿತವಾಗಿ ಸಂಪಾದನೆ ಮಾಡಿದ್ದ ಅಥವಾ ಅವರಿಗೆ ಪಿತ್ರಾರ್ಜಿತವಾಗಿ ಬಂದ ಆಸ್ತಿಯ ಅದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ನೀವು ಪಾಲನ್ನು ಕೇಳುವುದು ಮುಖ್ಯ. ಅಂದರೆ ಈ ಹೆಣ್ಣು ಮಗಳ ಮಕ್ಕಳು ಅವರ ತಾತ ಸ್ವಂತವಾಗಿ ಆಸ್ತಿಯನ್ನು ಖರೀದಿಸಿದರೆ ಅದರಲ್ಲಿ ಪಾಲನ್ನು ಕೇಳುವ ಹಕ್ಕು ಬರುವುದಿಲ್ಲ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?
- SBI Bank Rules : ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!